Blog

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ. ಯು ಟ್ಯೂಬ್ ಚಾನಲ್ ಗಳ ಆರಂಭಕ್ಕೆ...

'ದಿಂಸೋಲ್' ಹೀಗೊಂದು ವಿಭಿನ್ನ ಟೈಟಲ್‌ನ ಅದ್ದೂರಿ ಸಿನಿಮಾ ರೆಡಿಯಾಗುತ್ತಿದೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಭರ್ಜರಿ ಪೋಸ್ಟರ್ ರಿಲೀಸ್ ಆಗಿತ್ತು. ಇದೀಗ ಮೋಷನ್ ಪೋಸ್ಟರ್ ಬಿಡುಗಡೆ...

1 min read

ಬೆಂಗಳೂರು ಸೆ 7: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ...

ಸಿನಿಮಾ: 'ಕರಾವಳಿ...' ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಮತ್ತೊಂದು ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಸದ್ಯ ಚಿತ್ರೀಕರಣ ಮುಗಿಸುವ ಮೂಲಕ ಕರಾವಳಿ ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಲಗ್ಗೆ ಇಡಲು...

ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರನ್ನು ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಜಿಲ್ಲಾಡಳಿತದ ವತಿಯಿಂದ ಇಂದು ವಿಧಾನಸೌಧದ ಸಚಿವರ ಕಚೇರಿಯಲ್ಲಿ ಅಧಿಕೃತ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ...

ಮೈಸೂರು, ಸೆ.4: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ...

ಚನ್ನಪಟ್ಟಣ: ಕಷ್ಟಪಟ್ಟು ಬೆಳೆದ ತಮ್ಮ ಬೆಳೆಗೆ ಸೂಕ್ತ ಬೆಲೆ ಸಿಗದೇ ನೊಂದು ರಸ್ತೆಗೆ ಸುರಿಯುವ ರೈತರ ನೆರವಿಗೆ ತಾಲೂಕಿನ ಪ್ರಸಿದ್ಧ ಗೌಡಗೆರೆ ಶ್ರೀ ಕ್ಷೇತ್ರ ಮುಂದೆ ಬಂದಿದೆ....

'ಮಂಗಳಾಪುರಂ' ಸ್ಯಾಂಡಲ್‌ವುಡ್‌ನಲ್ಲಿ ಸೆಟ್ಟೇರಿದ ಮತ್ತೊಂದು ಹೊಸ ಸಿನಿಮಾ. ಆಪರೇಷನ್ ಅಲಮೇಲಮ್ಮ, ಕವಲುದಾರಿ ಖ್ಯಾತಿಯ ನಟ ರಿಷಿ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ವಿಭಿನ್ನ ಸಿನಿಮಾಗಳ ಮೂಲಕ, ವಿನೂತನ ಪಾತ್ರಗಳ...

1 min read

ಬೀದರ್, ಆ.2: ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ...

Subscribe To Our Newsletter