ಬೀದರ್, ಆ.2: ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ...
Blog
*ಸರ್ಕಾರದ ಸಾಧನಾ ಸಮಾವೇಶ* *2,578ಕೋಟಿ ವೆಚ್ಚದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ* ಮೈಸೂರು : ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶವನ್ನು ದೀಪ ಬೆಳಗಿಸುವ...
ಮೈಸೂರು : 2025ರ ವಿಶ್ವವಿಖ್ಯಾತ ನಾಡಹಬ್ಬ ದಸರೆಯ ಅಂಬಾರಿಯನ್ನ ಈ ಬಾರಿಯು ಅಭಿಮನ್ಯು ಹೊರಲಿದ್ದಾನೆ ಎಂದು ಅರಣ್ಯ ಇಲಾಖೆ ಬಲ ಮೂಲಗಳಿಂದ ಮಾಹಿತಿ ಬಂದಿದೆ. ಹೌದು, ವಿಶ್ವವಿಖ್ಯಾತ...
ಚಾಮರಾಜನಗರ : ಈ ಬಾರಿಯ ಲೋಕ್ ಅದಾಲತ್ನಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲೆ ಪ್ರಮಾಣದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ...
ಮೈಸೂರು : ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಹಾವುಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಹಾಗೂ 85,000ಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರುಗ...
ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾಕ್ಟರ್ ರಾಜಕುಮಾರ್ ಪ್ರತಿಮೆ ಮುಂಭಾಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರ ಹುಟ್ಟುಹಬ್ಬ...
ಬೆಂಗಳೂರು : ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಕೊತ್ತಲವಾಡಿ ಆಗಸ್ಟ್ 1ರಂದು ತೆರೆಗೆ ಬರ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ಗೆ ಪ್ರೇಕ್ಷಕವಲಯದಿಂದ ಭರಪೂರ...
ಜೀ ಕನ್ನಡ ನ್ಯೂಸ್ ವಾಹಿನಿಯು ರಾಜ್ಯದ ವಿವಿಧ ಕ್ಷೇತ್ರಗಳ ಯುವ ಸಾಧಕರನ್ನು ಗುರುತಿಸಿ ಯುವರತ್ನ ಅವಾರ್ಡ್ಸ್ 2025 ಪ್ರದಾನ ಮಾಡಿದೆ. ಬುಧವಾರ ಸಂಜೆ ಬೆಂಗಳೂರಿನ ಪ್ರತಿಷ್ಠಿತ ಫೋರ್...
ಮೈಸೂರು: 2025ರ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆನೆಗಳ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಪ್ರಾರಂಬಿಸಿದ್ದು, ಪಶುವೈದ್ಯಾಧಿಕಾರಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದೊಂದಿಗೆ ವಿವಿಧ ಆನೆಗಳ ಶಿಬಿರಗಳಿಗೆ...
ಬೆಂಗಳೂರು ಜೂ 29: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ...