ಕೊಳ್ಳೇಗಾಲ: ಇಲ್ಲಿನ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ...
Blog
ಮೈಸೂರು : ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ 77ನೇ ಗಣರಾಜ್ಯೋತ್ಸವವನ್ನ ಆಚರಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ನಿವೃತ್ತ ಸುಬೇದಾರ್ ಮೇಜರ್ ಶಿವಶಂಕರ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಗೀತೆ ಹಾಡಿ,...
ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಹು ನಿರೀಕ್ಷೆಯ ಜೆಸಿ ದಿ ಯೂನಿವರ್ಸಿಟಿ ಸಿನಿಮಾ ಫೆಬ್ರವರಿ 6ಕ್ಕೆ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ....
ಚಾಮರಾಜನಗರ : ಸಾರ್ವಜನಿಕ ರಸ್ತೆಯಲ್ಲಿ ವಾಹನ ಚಾಲನೆ ಮಾಡುವ ಪ್ರತಿಯೊಬ್ಬರಿಗೂ ತಾಳ್ಮೆ ಅವಶ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...
ಮೈಸೂರು : ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ತನ್ನ ಪಾಲಿನ ಅನುದಾನ ನೀಡಬೇಕಲ್ಲ ಎಂಬ ಚಿಂತೆ ಕಾಂಗ್ರೆಸ್ ಸರ್ಕಾರಕ್ಕೆ ಕಾಡುತ್ತಿದೆ. ಆದ್ದರಿಂದಲೇ ಈ ಯೋಜನೆಯನ್ನು ವಿರೋಧ...
ಸಿನಿಮಾ: ಹೆತ್ತವರಿಗೆ ಹೆಗ್ಗಣ ಮುದ್ದು' ಎನ್ನುವ ಗಾದೆ ಕೇಳಿದ್ದೀರಾ ಅಲ್ವಾ. ಈ ಗಾದೆ ಬಗ್ಗೆ ಯಾಕೀಗ ಅಂತೀರಾ..? 'ಹೆಗ್ಗಣ ಮುದ್ದು' ಎನ್ನುವ ಹೆಸರಿನಲ್ಲೇ ಈಗ ಸ್ಯಾಂಡಲ್ವುಡ್ ನಲ್ಲಿ...
ಸಿನಿಮಾ: ಕನ್ನಡ ಸಿನಿಮಾರಂಗದ ಉದಯೋನ್ಮುಕ ನಾಯಕ ನಟರಲ್ಲಿನ ಭುವನ್ ಪೊನ್ನಣ್ಣ ಕೂಡ ಒಬ್ಬರು. ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರೋ ಭುವನ್ ಪೊನ್ನಣ್ಣ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.....
ಪಿರಿಯಾಪಟ್ಟಣ: ರೋಟರಿ ಮಿಡ್ ಟೌನ್ ಪಿರಿಯಾಪಟ್ಟಣ ವತಿಯಿಂದ ಡಿ.31ರಂದು ತಿಮಕಾಪುರ ಗ್ರಾಮದ ಸುರೇಶ್ ಅವರ ತೋಟದ ಜಮೀನಿನಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ...
ಮೈಸೂರು: ನಗರದ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಯ ನಾಮಫಲಕದ ಬಳಿ ವಿಶ್ವಮಾನವ, ಕನ್ನಡದ ಸರ್ವಶ್ರೇಷ್ಠ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಆಚರಿಸಲಾಯಿತು. ಮಾಜಿ ಶಾಸಕರು ನಗರ ಬಿಜೆಪಿ ಅದ್ಯಕ್ಷರಾದ...
ಮೈಸೂರು : ಚಾಮರಾಜನಗರ - ಮಲೆ ಮಹದೇಶ್ವರ ಸ್ವಾಮಿಯ ಇಂದಿನ ಶುಕ್ರವಾರದ ವಿಶೇಷ ಅಲಂಕಾರ ನೋಡೋಕೆ ಎರಡು ಕಣ್ಣು ಸಾಲದು. ಕಾರಣ ಇಂದಿನ ವಿಶೇಷ ಅಲಂಕಾರಗಳು ಸ್ವಾಮಿ...