Blog

ಚಾಮರಾಜನಗರ (ಗುಂಡ್ಲು ಪೇಟೆ): ಏಪ್ರಿಲ್ -21: ಕೇಂದ್ರ ಸರ್ಕಾರ ಕಾಂಗ್ರೆಸ್ ನವರನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದು ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯನವರು ತಿಳಿಸಿದರು....

ಮೈಸೂರು: ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು ಪ್ರಸ್ತುತವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ...

ಸಿನಿಮಾ: ತೆಲುಗು ಸ್ಟಾರ್ ಅಡವಿ ಶೇಷ್‍ ಮತ್ತು ಮೃಣಾಲ್‍ ಠಾಕೂರ್ ಅಭಿನಯದ ತೆಲುಗು ಚಿತ್ರ ‘ಡಕಾಯತ್’, ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹಿಂದಿ ಹಾಗೂ ತೆಲುಗು ಭಾಷೆಯಲ್ಲಿ...

ಮೈಸೂರು: ಸಾರ್ವಜನಿಕ ಸೇವೆ ಮತ್ತು ಪ್ರಯಾಣಿಕರ ಕಲ್ಯಾಣದತ್ತ ಶ್ಲಾಘನೀಯ ಹೆಜ್ಜೆಯಾಗಿ, ಮೈಸೂರು ವಾಣಿಜ್ಯ ಮಂಡಳಿ ಹಾಗೂ ಜೈನ್ ಮಿಲನ್ ಚಾರಿಟೇಬಲ್ ಟ್ರಸ್ಟ್, ಮೈಸೂರು ವತಿಯಿಂದ 10 ವಿಕಲಾಂಗ...

ಬೆಂಗಳೂರಿನಲ್ಲಿ ‘ಡಕಾಯತ್’‌ ಸಿನಿಮಾತಂಡ ಬೆಂಗಳೂರು ಅಭಿಮಾನಿಗಳ ಪ್ರೀತಿಗೆ ‘ಡಕಾಯಿತ್’ ಸಿನಿಮಾ ತಂಡ ಫಿದಾ ‘ಡಕಾಯತ್’ ಸೂಪರ್ ಸಕ್ಸಸ್: ಬೆಂಗಳೂರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಅಡವಿ ಶೇಷ್ ತಂಡ...

ಬೆಂಗಳೂರು : ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಸಿನಿಮಾ: ಡಾಲಿ ಧನಂಜಯ ಅವರ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಮದರ್‌ ಪ್ರಾಮಿಸ್’ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. RCB ಬಗ್ಗೆ ಇರುವ ಹಾಡು ಇದಾಗಿದ್ದು RCB...

ದಾವಣಗೆರೆ : ಬೆಣ್ಣೆ ನಗರಿಯಲ್ಲಿ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು 284 ಬೂತ್ ಗಳಲ್ಲಿ ಮತದಾನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಬಿಗಿ...

ಹನೂರು : ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಾಸ್ಥಾನ...

ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದೆ: ಸಿ.ಎಂ.ಸಿದ್ದರಾಮಯ್ಯ ಬಾಗಲಕೋಟೆ : ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ...