ಮೈಸೂರಿನಲ್ಲಿ ಹಿಜಾಬ್ ಪರ ವಿರೋಧದ ಪ್ರತಿಭಟನೆಗೆ ಅವಕಾಶ ಇಲ್ಲ.

1 min read

ಮೈಸೂರಿನಲ್ಲಿ ಹಿಜಾಬ್ ಪರ ವಿರೋಧ ಪ್ರತಿಭಟನೆಗೆ ಅವಕಾಶವಿಲ್ಲ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸ್ಪಷ್ಟನೆ. ಪ್ರಕರಣ ಸದ್ಯ ನ್ಯಾಯಾಲಯದಲ್ಲಿದೆ. ರಾಜ್ಯದ ವಿವಿಧ ಭಾಗದಲ್ಲಿ ಶಾಂತಿ ಭಂಗವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆಗೆ ಅವಕಾಶವಿಲ್ಲ. ಯಾರು ಅನುಮತಿ ಪಡೆಯಲು ಜಿಲ್ಲಾಧಿಕಾರಿ ಕಚೇರಿ
ಪೊಲೀಸ್ ಕಮಿಷನರ್ ಕಚೇರಿಗೆ ಬರಬೇಡಿ. ಅನಗತ್ಯ ಗುಂಪು ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ. ಅಗತ್ಯ ಬಿದ್ದರೆ ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿಯಾಗಲಿದೆ ಎಂದು ನಗರ ಪೊಲೀಸ್ ಆಯಕ್ತ ಡಾ ಚಂದ್ರಗುಪ್ತ ಮಾಹಿತಿ ನೀಡಿದ್ದಾರೆ.

About Author

Leave a Reply

Your email address will not be published. Required fields are marked *